ಆ ಪದದಿಂದ ಪ್ರಾರಂಭವಾಗುವ ವಚನಗಳು:
ಆಸೆಯಾಮಿಷವಳಿದು ಹುಸಿ ವಿಷಯಂಗಳೆಲ್ಲಾ ಹಿಂಗಿ,ಸಂಶಯ ಸಂಬಂಧ ನಿಸ್ಸಂಬಂಧವಾಯಿತ್ತಯ್ಯಾ,ಎನ್ನ ಮನದೊಳಗೆ ಘನಪರಿಣಾಮವ ಕಂಡುಮನ ಮಗ್ನವಾಯಿತ್ತಯ್ಯಾ,ಅಭಿನವ ಮಲ್ಲಿಕಾರ್ಜುನಾ,ಪ್ರಭುದೇವರ ಕರುಣದಿಂದಾನು ಬದುಕಿದೆನು.