ಎ ಪದದಿಂದ ಪ್ರಾರಂಭವಾಗುವ ವಚನಗಳು:
ಎರಡನರಿವಲ್ಲಿ ಭಂಡಾರಿ ಬಸವಣ್ಣ,ಮೂರನರಿವಲ್ಲಿ ಚೆನ್ನಬಸವಣ್ಣ,ಒಂದನರಿವಲ್ಲಿ ಪ್ರಭುದೇವರು.ಇಂತೀ ಉಭಯದ ಸಂಗಂಗಳ ಮರೆದಲ್ಲಿ ನಿಜಗುಣ ನಿಜಸಂಗ.ಇಂತೀ ಬಂಧಮೋಕ್ಷಕರ್ಮಂಗಳುಒಂದೂ ಇಲ್ಲದ ಮತ್ತೆಬಾಗಿಲಿಂಗೆ ತಡಹಿಲ್ಲ.ಎನ್ನ ಮಣಿಹ ಕೆಟ್ಟಿತ್ತು, ಕೂಡಲಸಂಗಮದೇವರಲ್ಲಿ ಬಸವಣ್ಣಎನಗಾ ಮಣಿಹ ಬೇಡಾಯೆಂದ ಕಾರಣ.