ಈರೇಳು ಭುವನ Zõ್ಞರಾಸಿಲಕ್ಷ ಯೋನಿಮುಖಜೀವರಾಶಿಗಳೊಳಗೆ
ಓರಂತೆ ತೊಳಲುತ್ತಿಪ್ಪ ಹಂಸನ ಗತಿಗೆಡಿಸುವ
ರಮ ಪಶುಪಾಶಪತಿ ಜ್ಞಾನದ ಪದವನರುಹುವ
ಗುರುವಿನ ಮಥನವೆ ಗುರುವಿನ ಶೇಷ.
ಹೃತ್ಕುಂಡಲದ್ವಾದಶಾಂತತ್ರಿತತ್ವದ ಮೇಲೆ ತನ್ನ ಜೀವವು
ಶಾಂತ್ಯತೀತವಾದ ತಾನೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ
ಗುರುಭಕ್ತಪ್ರಸಾದಿಯ ಹೊಲಬಿನ ಸಂಗದಿಂದ ಲಿಂಗಸುಸಂಗವೇದ್ಯ.