ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಔದುಂಬರದ ಕುಸುಮದಲ್ಲಿ ಪಾದರಿ ಫಲವಾಗಿ, ಆ ಫಲಬಿಂದು ಎಲವದ ಮರದಲ್ಲಿ ಹಣ್ಣಾಯಿತ್ತು. ಆ ಹಣ್ಣನೊಡೆದು ನೋಡಲಾಗಿ, ರಸವಿಲ್ಲದೆ ತುಷಾರ ಹಾರಿತ್ತು. ಇಂತೀ ಅಂಗವಿದ್ದು, ನಿರಂಗವಾಗಬಲ್ಲಡೆ, ನಿಃಕಳಂಕ ಮಲ್ಲಿಕಾರ್ಜುನಲಿಂಗವ ಬಲ್ಲವನೆಂಬೆ.
--------------
ಮೋಳಿಗೆ ಮಾರಯ್ಯ
-->