ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಘುಟಿಕಾಸಿದ್ಧರ ಘುಟಿಕೆಯುರುಳಿತ್ತುಯಂತ್ರಿಗಳ ಯಂತ್ರ ಎದ್ದು ಹೋಯಿತ್ತುಮಂತ್ರಿಗಳ ಮಂತ್ರ ಮರೆತುಹೋಯಿತ್ತುಔಷಧಿಗರ ಔಷಧವನಾರಡಿಗೊಂಡಿತ್ತುಸರ್ವವಿದ್ಯಾಮುಖದ ಜ್ಯೋತಿ ನಂದಿತ್ತುಈ ವಿಷಯದ ಲಹರಿಯಲ್ಲಿ ಮೂರುಲೋಕದವರೆಲ್ಲರುಮೂರ್ಛಿತರಾದರು ಕಾಣಾ ಗುಹೇಶ್ವರ.