ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಛಲವನೆತ್ತಿಕೊಂಡ ಬಳಿಕ ಬಲುಹು ಸಲಿಸಲೇಬೇಕು. ತನ್ನ ಮನವ ತಾನರಿದು ಗೆಲಲೇಬೇಕು. ದೇವರೊಲವುಳ್ಳವರ ಕಂಡು ತಾನಾದೆನೆಂದೆಡೆ, ಛಲ ಸಲ್ಲದು ಕಂಡಯ್ಯಾ. ನೇಮವೆಂದಡೆ ಕಡೆ ಮುಟ್ಟಿಸಲೀಯೆ, ತಪ್ಪವಿಡಿವೆ ನೀನು. ಇದು ಕಾರಣ, ನಾನೇನು ಪೆರತೊಂದನರಿಯದಂತಿರಿಸೆನ್ನ, ಸಕಳೇಶ್ವರದೇವಾ.
--------------
ಸಕಳೇಶ ಮಾದರಸ
-->