ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಟಿಕ್ಕೆಯೊಳಗೆ ಮಾಣಿಕ್ಯ ಉಂಟೆ ಅಯ್ಯಾ?ರಾಮಠದಲ್ಲಿ ಮೃಗನಾಭಿಯುಂಟೆ ಅಯ್ಯಾ?ಕಲ್ಲಮೊರಡಿಯೊಳಗೆ ಚಿಲುಮೆಯಗ್ಗವಣಿಯುಂಟೆ ಅಯ್ಯಾ?ಸರ್ವ ದುರ್ಗುಣಿಯಾನು, ಎನ್ನಲ್ಲಿ ಆವ ಗುಣವನರಸುವಿರಿರಿನೀನೇ ಕೃಪೆ ಮಾಡಯ್ಯಾ, ಸದ್ಗುರುವೆ ಸೌರಾಷ್ಟ್ರ ಸೋಮೇಶ್ವರಾ.