ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಟಿಕ್ಕೆಯೊಳಗೆ ಮಾಣಿಕ್ಯ ಉಂಟೆ ಅಯ್ಯಾ? ರಾಮಠದಲ್ಲಿ ಮೃಗನಾಭಿಯುಂಟೆ ಅಯ್ಯಾ? ಕಲ್ಲಮೊರಡಿಯೊಳಗೆ ಚಿಲುಮೆಯಗ್ಗವಣಿಯುಂಟೆ ಅಯ್ಯಾ? ಸರ್ವ ದುರ್ಗುಣಿಯಾನು, ಎನ್ನಲ್ಲಿ ಆವ ಗುಣವನರಸುವಿರಿರಿ ನೀನೇ ಕೃಪೆ ಮಾಡಯ್ಯಾ, ಸದ್ಗುರುವೆ ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
-->