ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಬ್ರಹ್ಮಂಗಂಟುದಾರ, ವಿಷ್ಣುವಿಂಗೆ ಉಭಯದ ಹೊಲಿಗೆ,ರುದ್ರಂಗೆ ಟಿಬ್ಬಿ, ಮಿಕ್ಕಾದ ದೇವಕುಲಕ್ಕೆಲ್ಲಕ್ಕೂ ಅಲ್ಲಲ್ಲಿಗೆ ಕಲ್ಲಿಯ ಹೊಲಿಗೆ.ಈ ಗುಣವ ಬಲ್ಲವರೆಲ್ಲರೂಪ್ರಸನ್ನ ಕಪಿಲಸಿದ್ಧ ಮಲ್ಲಿಕಾರ್ಜುನಲಿಂಗವ ಬಲ್ಲವರಹರು.