ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮಂಗಂಟುದಾರ, ವಿಷ್ಣುವಿಂಗೆ ಉಭಯದ ಹೊಲಿಗೆ, ರುದ್ರಂಗೆ ಟಿಬ್ಬಿ, ಮಿಕ್ಕಾದ ದೇವಕುಲಕ್ಕೆಲ್ಲಕ್ಕೂ ಅಲ್ಲಲ್ಲಿಗೆ ಕಲ್ಲಿಯ ಹೊಲಿಗೆ. ಈ ಗುಣವ ಬಲ್ಲವರೆಲ್ಲರೂ ಪ್ರಸನ್ನ ಕಪಿಲಸಿದ್ಧ ಮಲ್ಲಿಕಾರ್ಜುನಲಿಂಗವ ಬಲ್ಲವರಹರು.
--------------
ಸೂಜಿಕಾಯಕದ ಕಾಮಿತಂದೆ
-->