ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸಿಂಬೆಗೆ ರಂಭೆತನವುಂಟೆ ?ಸಂಭ್ರಮವಳಿದುದಕ್ಕೆ ನವರಸದಂಗದ ಕಳೆಯುಂಟೆ ?ಡಿಂಗರಿಗಂಗೆ ಸಮವೆಂಬ ಸಂಭ್ರಮವುಂಟೆ ?ಪರುಷದ ದೆಸೆಯಿಂದ ಪಾಷಾಣದ ಕುಲ ಹರಿವಂತೆ,ನೀ ಬಂದೆಯಲ್ಲಾ.ಶುದ್ಧ ಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ,ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ,ಪ್ರಭುದೇವರ ಕಾರುಣ್ಯದಿಂದ ಬದುಕಿದೆ.
ಸಿಂಬಿಗೆ ರಂಭೆತನವುಂಟೆ?ಸಂಭ್ರಮವಳಿದುದಕ್ಕೆ ನವರಸದಂಗದ ಕಳೆಯುಂಟೆ?ಡಿಂಗರಿಗಂಗೆ ಸಮವೆಂಬ ಸಂಭ್ರಮವುಂಟೆ?ಪರುಷದ ದೆಸೆಯಿಂದ ಪಾಷಾಣದ ಕುಲ ಹರಿವಂತೆ ನೀ ಬಂದೆಯಲ್ಲಾಶುದ್ಧ ಸಿದ್ಧ ಪ್ರಸಿದ್ಧ ಪ್ರಸನ್ನ ಕಪಿಲಸಿದ್ಧಮಲ್ಲಿಕಾರ್ಜುನಂಗದಲ್ಲಿಪ್ರಭುದೇವರ ಕಾರುಣ್ಯದಿಂದ ಬದುಕಿದೆ.
ತೊತ್ತಿಂಗೇಕೆ ಲಕ್ಷಣ ಬಂಟಂಗೇಕೆ ಆಚಾರಆಗಮವೇಕೆ ಡಿಂಗರಿಗಂಗೆಒಕ್ಕುದನುಂಬುವಂಗಯ್ಯಾ, ಕೂಡಲಸಂಗಮದೇವಾನಿಮ್ಮ ನಂಬುವುದಾಚಾರವಯ್ಯಾ. 467