ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಶೀಲವಂತರೆಲ್ಲ ಶೂಲದ ಹೆಣನೆಂಬೆ.ಕ್ರಿಯಸ್ಥರೆಲ್ಲ ಬೇಡಿಬಂದಿಕಾರರೆಂಬೆ.ವ್ರತಸ್ಥರೆಲ್ಲ ಢಾಲಿಬಂದಿಕಾರರೆಂಬೆ.ನೇಮಸ್ಥರೆಲ್ಲ ಆಳುಗಳೆಂಬೆ.ಲಿಂಗ ಇದ್ದವರಿಗೆ ಹೊಲೆಯರೆಂಬೆ.ಲಿಂಗವಿಲ್ಲದವರಿಗೆ ಉತ್ತಮರೆಂಬೆ.ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗನಿರ್ಮಾಯಪ್ರಭುವೆ.