ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಸುನಗೆಯ ಢಾಳದಲ್ಲಿ ಎಸೆದಿಪ್ಪ ನನ್ನ ನಲ್ಲನೆ. ಹೊಸ ಕುಸುಮದ ಕಾಣಿಕೆಯ ತಂದೆನು; ಶಿಶುವೆಂದು ಮನ್ನಿಸಿದ ಶಿಶು ಸಸಿಯ ಫಲಕ್ಕೆ ಮೂಲಸ್ವಾಮಿಯಾಯಿತ್ತಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
-->