ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಳಿಕ್ಕೆಯುಮಗ್ನಿಮಂಡಲದ ವಾಯುದಿಕ್ಕಿನೇಕದಳದಲ್ಲಿ ರಕಾರಮ ನದರಾಚೆಯ ಚಂದ್ರಮಂಡಲದ ವಾಯುದಿಕ್ಕಿನ ದಳದ್ವಯದಲ್ಲಿ ವಾಯುದಳದೊಳಗೆ ಎಕಾರಮಂ, ವಾಯು ಕುಬೇರರಪದಿಕ್ಕಿನ ದಳದ್ವಯದಲ್ಲಿ ಐಕಾರಮ ನದರಾಚೆಯ ಸೂರ್ಯಮಂಡಲದ ದಳತ್ರಯದಲ್ಲಿ ವಾಯುದಳದೊಳಗೆಕಾರಮಂ, ವಾಯು ಕುಬೇರರಪದಿಕ್ಕಿನ ದಳದ್ವಯದಲ್ಲಿ ಥಕಾರ ದಕಾರಂಗಳಂ ಬರೆದು ಭಾವಿಪುದೆಂದೆಯಯ್ಯಾ, ಪರಮ ಶಿವಲಿಂಗೇಶ್ವರ ಪ್ರಚುರ ಕಲ್ಯಾಣ ಗುಣಾಕರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
-->