ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೊತ್ತು ಹೊತ್ತಿಗೆ ಕಿಚ್ಚನೆಬ್ಬಿಸಿದಡೆ ಕಲೆ ಉರಿದುದೆಂದು, ಹೊತ್ತು ಹೊತ್ತಿಗೆ ಪ್ರಾಣಕ್ಕೆ ಪ್ರಸಾದವ ಸ್ಥಾಪ್ಯವ ಮಾಡಿ, ತನುವ ಖಂಡಿಸದೆ, ಕಾಯವ ಮರುಗಿಸದೆ, ಭಾವವನೆ ಬಯಲು ಮಾಡಿ, ಬಯಕೆ ಸವೆದು, ಕಾಣದ ಪಥವನೆ ಕಂಡು, ಮಹಾಬೆಳಗಿನಲ್ಲಿ ಬಯಲಾದರು ಕಾಣಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣನ ಶರಣರು.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
-->