ಅಥವಾ
(3) (2) (1) (0) (2) (0) (0) (0) (0) (1) (0) (0) (0) (0) ಅಂ (1) ಅಃ (1) (9) (0) (1) (0) (0) (0) (0) (2) (0) (0) (0) (0) (0) (0) (0) (10) (0) (2) (0) (3) (2) (0) (2) (1) (1) (0) (0) (0) (0) (1) (5) (0) (2) (6) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಬೆಳೆದು ಬೆಳೆಯಿಸಿಕೊಂಬುದು ನೀರೊ ನೆಲನೊ ಬೀಜವೊ ಎಂಬುದ ತಿಳಿದು, ಕರ್ಮವರ್ಮ ಕೂಟಂಗಳ ಆಟವನರಿತು ವರ್ತನಕ್ಕೆ ಕ್ರೀ ಸತ್ಯಕ್ಕೆ ಜ್ಞಾನ ಜ್ಞಾನಕ್ಕೆ ಸರ್ವಜೀವದ ವ್ಯಾಪಾರ ಭೇದ. ಅದು ಸಂಪದ ಸಂಬಂಧ ತತ್ವ ಗೋಪತಿನಾಥ ವಿಶ್ವೇಶ್ವರಲಿಂಗದ ಕ್ರಿಯಾನಿರ್ವಾಹ.
--------------
ತುರುಗಾಹಿ ರಾಮಣ್ಣ
ಬಂದಿತ್ತು ದಿನ ಬಸವಣ್ಣ ಕಲ್ಲಿಗೆ ಚನ್ನಬಸವಣ್ಣ ಉಳುವೆಯಲ್ಲಿಗೆ ಪ್ರಭು ಅಕ್ಕ ಕದಳಿದ್ವಾರಕ್ಕೆ ಮಿಕ್ಕಾದ ಪ್ರಮಥರೆಲ್ಲರೂ ತಮ್ಮ ಲಕ್ಷ ್ಯಕ್ಕೆ ನಾ ತುರುವಿನ ಬೆಂಬಳಿಯಲ್ಲಿ ಹೋದ ಮರೆಯಲ್ಲಿ ಅಡಗಿಹರೆಲ್ಲರು ಅಡಗಿದುದ ಕೇಳಿ ನಾ ಗೋಪತಿನಾಥ ವಿಶ್ವೇಶ್ವರಲಿಂಗದಲ್ಲಿಯೆ ಉಡುಗುವೆನು
--------------
ತುರುಗಾಹಿ ರಾಮಣ್ಣ