ಜೇಡರ ದಾಸಿಮಯ್ಯ

ಎಣ್ಣೆಯಿದ್ದು ಎಳ್ಳು ನನೆಯದ ಭೇದವ
ಕಿಚ್ಚಿದ್ದು ಕಲ್ಲು ಸಿಡಿಯದೆ ಭೇದವ
ಕಾಮವಿದ್ದು ಕನ್ನೆಯನನುಭವಿಸದ ಭೇದವ
ಪರವಿದ್ದು ಪ್ರಾಣನ ಪ್ರಕೃತಿಯ ಹರಿಯದ ಭೇದವ
ನರರೆತ್ತ ಬಲ್ಲರೈ? ರಾಮನಾಥ.
Back Delete