ಅಥವಾ

ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಪಿಗೆಗಂಧವ ಸೇವಿಸಿದ್ಲ ಭ್ರಮರ ಜನ್ಮ ಈಡಾಡಿತ್ತು. ಕೇಸರಿ ತನ್ನ ಗಂಧಕ್ಕಾಗಿ ತನ್ನ ಜನ್ಮ ಈಡಾಡಿತ್ತು. ಶರಣನ ಬೋಧೆ ಸೇವಿಸಿದ್ಲ ಎನ್ನ ಜನ್ಮ ಈಡಾಡಿತ್ತು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
-->