ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸಂಪಿಗೆಗಂಧವ ಸೇವಿಸಿದ್ಲ ಭ್ರಮರ ಜನ್ಮ ಈಡಾಡಿತ್ತು.ಕೇಸರಿ ತನ್ನ ಗಂಧಕ್ಕಾಗಿ ತನ್ನ ಜನ್ಮ ಈಡಾಡಿತ್ತು.ಶರಣನ ಬೋಧೆ ಸೇವಿಸಿದ್ಲ ಎನ್ನ ಜನ್ಮ ಈಡಾಡಿತ್ತು ನೋಡಾ,ಕಪಿಲಸಿದ್ಧಮಲ್ಲಿಕಾರ್ಜುನ.