ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಇಹತ್ರ ಪರತ್ರದಲ್ಲಿ ಎರಡರಲ್ಲಿ ಇಪ್ಪುದು ಗೀತವು ನೋಡಯ್ಯಾ.ಇತ್ತ ಬಾರಾ, ಸಾರಾ ಎಂಬುದು ಗೀತವು ನೋಡಯ್ಯಾ.ಗೀತವನೂ ಗಿರಿಜೆಯನೂ ಬಾಯೆಂದು ಕೈವೀಸುವನೈಎನ್ನ ಕಪಿಲಸಿದ್ಧಮಲ್ಲೇಶ್ವರದೇವ, ಓ! ಅಯ್ಯಾ!
ಹಸಿವಿಲ್ಲದ ಬೊಂಬೆಗೆ ತೃಷೆಯಿಲ್ಲದ ನೀರೆರೆದುಮಸಕವಿಲ್ಲದ ಮಾತ ಮನದಲ್ಲಿ ಹೇಳಿಹೆಸರಿಲ್ಲದೆ ಕರೆದಡೆ ಓ! ಎಂದವ ನೀನೊ ನಾನೋ!ರಾಮನಾಥ.