ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓದುವುದದು ಸದ್ಗುಣಕ್ಕಲ್ಲದೆ ಕಿವಿಯನೂದುವುದಕ್ಕೇನೋ, ಅಯ್ಯಾ? ಮಾಡುವ ಭಕ್ತಿ ಮೋಕ್ಷಕ್ಕಲ್ಲದೆ ಡಂಬಾಚಾರಕ್ಕೇನೋ, ಅಯ್ಯಾ? ಆಡುವ ವೇಷ ದ್ರವ್ಯಕ್ಕಲ್ಲದೆ ಜನರಾಡಂಬರಕ್ಕೇನೋ, ಅಯ್ಯಾ? ಎಲೆ ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
-->