ಅಥವಾ

ಒಟ್ಟು 3 ಕಡೆಗಳಲ್ಲಿ , 2 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀರೊಳಗಣ ಜ್ಯೋತಿ ಮೇರುವ ನುಂಗಿತ್ತು. ದೂರ[ದ] ಧಾತು ಸಾರಾಯದೊಳಡಗಿತ್ತು. ಪುರದೊಳಗೈವರ ಶಿರವರಿದು, ಪರಿಮಳದೋಕುಳಿಯನಾಡಿತ್ತ ಕಂಡೆ. ಸಾರಿರ್ದ ಬ್ರಹ್ಮನ ಓಲಗ ಹರೆಯಿತ್ತು, ಘೋರ ರುದ್ರನ ದಳ ಮುರಿಯಿತ್ತು_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಇಂದ್ರನಾವಾಸ, ಉಪೇಂದ್ರನ ಓಲಗ ಚಂದ್ರವರಿõ್ಞಳಿಯನರಿಯದೆ ಹೋಯಿತ್ತು, ಬಂಧಮೋಕ್ಷದ ಭವಬಂಧನ ಬಿಡದನ್ನಕ್ಕರ ಮತ್ತೊಂದರ ಮುಖ ಜನಿಸಿತಲ್ಲಾ. ಕೂಡಲಸಂಗಮದೇವಾ, ಚೆನ್ನಬಸವಣ್ಣನ ಸನ್ನಿಧಿಯಿಂದಲಾನು ಬದುಕಿದೆನು.
--------------
ಬಸವಣ್ಣ
.......................ನುಂಗಿತ್ತು. ದೂರ ಧಾತು ಸಾರಾಯದೊಳಡಗಿತ್ತು. ಪುರದೊಳಗೈವರ ಶಿರ ಹರಿದು............ಮಳದೋಕುಳಿಯಾಗಿತ್ತ ಕಂಡೆ. ಸಾರಿದ್ದ ಬ್ರಹ್ಮನ ಓಲಗ ಸೂರೆಯಾಯಿತ್ತು. ಘೋರ ರುದ್ರನ ದಳ ಮುರಿಯಿತ್ತು ಗುಹೇಶ್ವರಾ
--------------
ಅಲ್ಲಮಪ್ರಭುದೇವರು
-->