ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ ಮರವೆಗೆ ಮುಂದುಮಾಡಿತ್ತು. ತನು ಕಳವಳಕ್ಕೆ ಮುಂದುಮಾಡಿತ್ತು. ಆಸೆ ರೋಷವೆಂಬವು ಅಡ್ಡಗಟ್ಟಿದವು.. ಇವರೊಳಗೆ ಜಗದೀಶ್ವರನೆನಿಸಿಕೊಂಬವರ ನುಡಿಯು ಓಸರಿಸುವದು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
-->