ಅಥವಾ

ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಛಲವಿರಬೇಕು ಶಿವಭಕ್ತಿಯ ಮಾಡುವಲ್ಲಿ ಹಿಡಿದುಬಿಡೆನೆಂಬ. ಛಲವಿರಬೇಕು ನಿತ್ಯನೇಮದಲ್ಲಿ ಹಿಡಿದು ಬಿಡೆನೆಂಬ. ಛಲವಿರಬೇಕು ಶೀಲವ್ರತದಲ್ಲಿ ಹಿಡಿದು ಬಿಡೆನೆಂಬ. ಛಲವಿರಬೇಕು ನಮ್ಮ ಅಖಂಡೇಶ್ವರಲಿಂಗವ ಕೂಡಿ ಎಂದೆಂದೂ ಅಗಲಬಾರದೆಂಬ ನೈಷೆ*ಯಲ್ಲಿ.
--------------
ಷಣ್ಮುಖಸ್ವಾಮಿ
-->