ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದದ್ದು ಅತಿಗಳೆಯದೆ, ಬಾರದ್ದು ಬಯಸದೆ ಷಡ್ರಸವನೊಂದುಮಾಡಿಕೊಂಡು ಸವಿದುಂಡು ಚಿಂತೆಗೆಟ್ಟು ಸಂತೋಷವು ಅಳವಟ್ಟು ನಗಿಗೆ ಹಗೆಗೆ ಒಂದಾಗಿ, ಝಗಝಗನೆ ಹೊಳೆದು ವೈರಾಗ್ಯವೇ ಆರೋಗ್ಯವಾಗಿ ಭವರೋಗಬ್ಯಾನಿಗೆ ನೆಲಿಯಾಗಿ ಸತ್ತು ಸತ್ತು ಹೋಯಿತು ಅನಂತಕಾಲ ಅನಂತಜನ್ಮ. ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
-->