ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಎಲುವೊಡೆದು, ತನು ಕರಗಿ, ಮನವು ಝಜ್ಜರಂಬೋಗಿ,ಲಿಂಗದಲ್ಲಿ ನೀರು ನೀರಾಗಿ ಬೆರೆಸಲಿಬೇಕು,ಜಂಗಮದಲ್ಲಿ ವಾರಿಕಲ್ಲಾಗಿ ಕರಗಲಿಬೇಕು.ಸರ್ವಾಂಗ ಪುಳಕಂಗಳೊಡೆದು ಕಡಲುಗಳಾಗಿ,ನಿರ್ವಾಣ ನಿಜಪದವೆಂದಪ್ಪುದೋ ಉಳಿಯುಮೇಶ್ವರಾ?