ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲುವೊಡೆದು, ತನು ಕರಗಿ, ಮನವು ಝಜ್ಜರಂಬೋಗಿ, ಲಿಂಗದಲ್ಲಿ ನೀರು ನೀರಾಗಿ ಬೆರೆಸಲಿಬೇಕು, ಜಂಗಮದಲ್ಲಿ ವಾರಿಕಲ್ಲಾಗಿ ಕರಗಲಿಬೇಕು. ಸರ್ವಾಂಗ ಪುಳಕಂಗಳೊಡೆದು ಕಡಲುಗಳಾಗಿ, ನಿರ್ವಾಣ ನಿಜಪದವೆಂದಪ್ಪುದೋ ಉಳಿಯುಮೇಶ್ವರಾ?
--------------
ಉಳಿಯುಮೇಶ್ವರ ಚಿಕ್ಕಣ್ಣ
-->