ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಲೋಕದ ಲೋಕಿಗಳು ಏಕಯ್ಯಾ ನುಡಿವರುಲೋಕನಾಥನಿಪ್ಪ ಠಾವನರಿಯರು.ಕಲ್ಲೊಳಗೆ ಹೇಮ, ಕಾಷ*ದೊಳಗಗ್ನಿ,ತಿಲದೊಳು ತೈಲ, ಜಲದೊಳು ಮುತ್ತು,ಹಾಲೊಳು ತುಪ್ಪ, ಸ್ಥಲದೊಳಗೆ ರತ್ನವಿಪ್ಪ ಪರಿಯಲ್ಲಿನೀವಿಪ್ಪ ಭೇದವ ನರರೆತ್ತ ಬಲ್ಲರೈ,ಕಪಿಲಸಿದ್ಧಮಲ್ಲಿಕಾರ್ಜುನಾ.