ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೋಳೆಯನೆಂದು ನಂಬಬೇಡ, ಢಾಳಕನವನು ಜಗದ ಬಿನ್ನಾಣಿ. ಬಾಣ ಮಯೂರ ಕಾಳಿದಾಸ ಓಹಿಲ ಉದ್ಭಟ ಮಲುಹಣರವರಿಗಿತ್ತ ಪರಿ ಬೇರೆ. ಮುಕ್ತಿಯ ತೋರಿ, ಭಕ್ತಿಯ ಮರೆಸಿಕೊಂಬ ಚೆನ್ನಮಲ್ಲಿಕಾರ್ಜುನನು.
--------------
ಅಕ್ಕಮಹಾದೇವಿ
-->