ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಭವಿವಿರಹಿತನಾಗಿ ಭಕ್ತನಾದ ಬಳಿಕತನ್ನ ಮನೆಯಲ್ಲಿ ಮಾಡಿದ ಪಾಕವ ಭವಿಗಿಕ್ಕಬಹುದೆ ?ಇಂತಪ್ಪ ಯುಕ್ತಿಶೂನ್ಯರಿಗೆ ಪ್ರಸಾದವಿಲ್ಲ; ಮುಕ್ತಿ ಎಂತಪ್ಪುದೊ ?ಮುಂದೆ ನಾಯ ಬಸುರಲ್ಲಿ ಬಪ್ಪುದು ತಪ್ಪದು !ಕೂಡಲಚೆನ್ನಸಂಗಮದೇವಯ್ಯನಿಮ್ಮಾ ಪಥವನರಿಯದ ಅನಾಚಾರಿಗಿನ್ನೆಂತಯ್ಯ ?
ಭವಿರಹಿತ ಭಕ್ತನಾದ ಬಳಿಕ,ಭಕ್ತಿಭಾಜನದಲ್ಲಿ ಮಾಡಿ ಭವಿಗಿಕ್ಕಲಾಗದಯ್ಯಾ.ಯುಕ್ತಿಶೂನ್ಯರಿಗೆ ಮುಂದೆ ಪ್ರಸಾದ ದೂರ,ಮುಕ್ತಿುಲ್ಲ-ಮುಂದೆ ನಾಯ ಬಸುರಲ್ಲಿ ಬಪ್ಪುದು ತಪ್ಪದು ಪೃಥ್ವಿಯೊಳಗೆ.ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದೆಅನಾಚಾರಕ್ಕೆಲ್ಲಿಯದೊ 458