ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕಂಜದೊಳಗಣ ಹಳ ರಂಜಿಸುವ ಭೇದಕ್ಕೆಅಂಜುತೈದಾರೆ ಸಕಲ ಯೋಗಿಗಳೆಲ್ಲ ಧಾತುಗೆಟ್ಟುಹಳದಿರಿತಿ ಧಾತುವ ನುಂಗಿದಾತ ಶಿವಯೋಗಿ.ಈ ಯೋಗಿಯತೀ ನಿಜ ನಿಷ್ಪ್ಕಯಓತೊಮ್ಮೆ ಅರಿದಡೆ, ಆತನೆ ಶಿವಯೋಗಿಕಪಿಲಸಿದ್ಧಮಲ್ಲಿಕಾರ್ಜುನ.
ಅಮರದ ಹೊಲಬನರಿಯದೆ ಜಗವೆಲ್ಲ ಬರಡಾಯಿತ್ತು.ಅಂಗದ ಹೊಲಬನರಿಯದೆ ಯೋಗಿಗಳೆಲ್ಲ ಭಂಗಿತರಾದರುಸಂಗದ ಹೊಲಬನರಿಯದೆ ಶರಣರು ಭಂಗಿತರಾದರುಲಿಂಗದ ಹೊಲಬನರಿಯದೆ ಭಕ್ತ ಶೀಲವಂತನಾದ.ಆದಿ ಮಧ್ಯಾವಸಾನದಲ್ಲಿ ಗುಹೇಶ್ವರನೆಂಬ ಲಿಂಗವುಅರಿವಿನ ಮರೆಯಲ್ಲಿಹುದನಾರೂ ಅರಿಯರಲ್ಲಾ ?