ಅಥವಾ

ಒಟ್ಟು 4 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮ್ಮ ನಲ್ಲನೂ ನಾವೂ ನೆರೆವಲ್ಲಿ ಅವ ಬಂದು ರುsುಳಪಿಸುವ ಹಾಹಾ ಯ್ಯಾ ಯ್ಯಾ ಯ್ಯಾ. ಅವಗೆ ನಿಮಗೆ ಮತ್ಸರವುಂಟು. ಆತನ ಕೈಕಾಲ ಛೇಸಿ ನಾವು ನಿಶ್ಚಿಂತ ಮನೆಗೆ ಹೋಹ ಬಾರಾ ಬಾರಾ ಎಂದಳು ಕಪಿಲಸಿದ್ಧಮಲ್ಲಿನಾಥಯ್ಯನ.
--------------
ಸಿದ್ಧರಾಮೇಶ್ವರ
ನಿಧಾನವನಗೆವೆನೆಂದು ಹೋದರೆ ವಿಘ್ನ ಬಪ್ಪುದು ಮಾಬುದೆ ಯ್ಯಾ ರಿ ? ಸದಾಶಿವನ ಪೂಜಿಸುವೆನೆಂದು ಹೋದಡೆ ಕದುಬಿ ಹಿಡಿವವಯ್ಯಾ ಸಕಲ ವಿಪತ್ತುಗಳು. ಎದೆ ಭಂಗವಿಲ್ಲದೆ ನಿಲ್ಲಬಲ್ಲಡೆ ಸದಮಲ ಸುಖವನೀವ ನಮ್ಮ ಕೂಡಲಚೆನ್ನಸಂಗಮದೇವ.
--------------
ಚನ್ನಬಸವಣ್ಣ
-->